ಪ್ರಿಯ ನಾಗರಿಕ ಬಂಧುಗಳೆ :-ಅಪರಾಧ ನಡೆದ ಸ್ಥಳವನ್ನು ಸಂರಕ್ಷಿಸಿ, ಅಪರಾಧ ಪತ್ತೆಗೆ ಸಹಕರಿಸಿ- ಸಂಚಾರಿ ನಿಯಮವನ್ನು ಪಾಲಿಸಿ- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ-ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ- ವಾಹನ ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ- ಅಪ್ರಾಪ್ತ ವಯಸ್ಸಿನ ಮಕ್ಕಳು ಚಾಲನಾ ಪರವಾನೆಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ-ಕಾನೂನುಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ-ಬೆಲೆ ಬಾಳುವ ಆಭರಣಗಳನ್ನು ಪ್ರದರ್ಶಿಸಬೇಡಿ
ಮೈಸೂರು ಜಿಲ್ಲೆಯ ಸಮಸ್ತ ನಾಗರಿಕ ಬಂಧುಗಳೆ, ನಿಮ್ಮ ಹಾಗೂ ನಿಮ್ಮ ಹಳ್ಳಿ, ನಗರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು, ಸಮಸ್ಯೆ, ಸಲಹೆ ಹಾಗೂ ಮಾಹಿತಿಗಳಿದ್ದಲ್ಲಿ ಈ ಕೆಳಕಂಡ PHONE AND ADDRESS ನಲ್ಲಿರುವ ದೂರವಾಣಿಗೆ ತಿಳಿಸುವುದರ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರು

Tuesday, April 23, 2024

ದೈನಂದಿನ ಅಪರಾಧಗಳ ಮಾಹಿತಿ 23.04.2024

ವರುಣ ಪೊಲೀಸ್‌ ಠಾಣಾ ಸರಹದ್ದುಆಯರಹಳ್ಳಿ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು  ದಾಖಲಿಸಿರುತ್ತಾರೆ. 

ಕೆ ಆರ್ ನಗರ ಪೊಲೀಸ್‌ ಠಾಣಾ ಸರಹದ್ದು ಹಳಿಯೂರು ಗ್ರಾಮದ ಪಿರ್ಯಾದಿಯವರ ಹೆಂಡತಿ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು  ದಾಖಲಿಸಿರುತ್ತಾರೆ.  

ಕೆ ಆರ್ ನಗರ ಪೊಲೀಸ್‌ ಠಾಣಾ ಸರಹದ್ದು ಗಂಧನಹಳ್ಳಿ ವಾಸಿ ಪಿರ್ಯಾದಿಯವರ ಗಂಡ ಹೊಲದಲ್ಲಿ ಬೆಳೆದಿದ್ದ ಆಲದಮರ ಕಡಿಯಲು ಹೋಗಿ ಆಕಸ್ಮಿಕವಾಗಿ ಬಿದ್ದು ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು  ದಾಖಲಿಸಿರುತ್ತಾರೆ.  

ಬಿಳಿಕೆರೆ ಪೊಲೀಸ್‌  ಠಾಣಾ ಸರಹದ್ದು ದೇವರಹಳ್ಳಿ ಪಿರ್ಯಾದಿಯವರ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್‌ ಅನ್ನು ಯಾರೋ  ಕಳ್ಳರು ಕಳ್ಳತನ  ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ  ದಾಖಲಿಸಿರುತ್ತಾರೆ.

ಪಿರಿಯಪಟ್ಟಣ ಪೊಲೀಸ್‌ ಠಾಣಾ ಸರಹದ್ದು ಹೆಮ್ಮಿಗೆ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು  ದಾಖಲಿಸಿರುತ್ತಾರೆ. 

ಬೈಲುಕುಪ್ಪೆ ಪೊಲೀಸ್‌ ಠಾಣಾ ಸರಹದ್ದು ಮರಡಿಯೂರು ವಾಸಿ ಪಿರ್ಯಾದಿಯವರ ತಂಗಿ ಅನಾರೋಗ್ಯದಿಂದ ಮನನೊಂದು ನೇಣು ಹಾಕಿಕೊಂಡು ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು  ದಾಖಲಿಸಿರುತ್ತಾರೆ. 

ತಲಕಾಡು ಪೊಲೀಸ್‌ ಠಾಣಾ ಸರಹದ್ದು ಹೆಮ್ಮಿಗೆ ಗ್ರಾಮದ ಪಿರ್ಯಾದಿಯವರ ಹೆಂಡತಿ ಮತ್ತು ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು  ದಾಖಲಿಸಿರುತ್ತಾರೆ. 



Monday, April 22, 2024

ದೈನಂದಿನ ಅಪರಾಧಗಳ ಮಾಹಿತಿ 22.04.2024

ಮೈಸೂರು ದಕ್ಷಿಣ  ಪೊಲೀಸ್‌ ಠಾಣಾ ಸರಹದ್ದು ಮೈಸೂರು-ನಂಜನಗೂಡು ಮುಖ್ಯರಸ್ತೆ  ಬಳಿ ಕಾರಿನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಓಡಿಸಿಕೊಂಡು ಬಂದು ಢಿಕ್ಕಿ ಮಾಡಿದ್ದರಿಂದ ಮೃತಪಟ್ಟಿರುತ್ತಾರೆಂದು ಹೇಳಿ ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ. 

ಬೆಟ್ಟದಪುರ ಪೊಲೀಸ್‌ ಠಾಣಾ ಸರಹದ್ದು ಕಣಗಾಲು ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು  ದಾಖಲಿಸಿರುತ್ತಾರೆ. 


Sunday, April 21, 2024

ದೈನಂದಿನ ಅಪರಾಧಗಳ ಮಾಹಿತಿ 21.04.2024

ಸಾಲಿಗ್ರಾಮ ಪೊಲೀಸ್‌ ಠಾಣಾ ಸರಹದ್ದು ಮುಂಡೂರು ಗ್ರಾಮದ ಪಿರ್ಯಾದಿ ರವರ ಮಾವನಿಗೆ ರಾಂಪುರ ಬಡವಣೆಯ ಕೆರೆಯ ತಿರುವಿನ ಟಾರು ರಸ್ತೆಯ ಬಳಿ ಟಿಪ್ಪರ್ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಓಡಿಸಿಕೊಂಡು ಬಂದು ಢಿಕ್ಕಿ ಮಾಡಿದ್ದರಿಂದ ಮೃತಪಟ್ಟಿರುತ್ತಾನೆಂದು ಹೇಳಿ ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.   

ಸಾಲಿಗ್ರಾಮ ಪೊಲೀಸ್‌ ಠಾಣಾ ಸರಹದ್ದು ಹೊಸಕೋಟೆ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು  ದಾಖಲಿಸಿರುತ್ತಾರೆ.   

ಕೆ ಆರ್ ನಗರ ಪೊಲೀಸ್‌ ಠಾಣಾ ಸರಹದ್ದು ಶಿಗೊಡು ಗ್ರಾಮದ ಅರಕಲಗೂಡು ತಾಲ್ಲೂಕು ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು  ದಾಖಲಿಸಿರುತ್ತಾರೆ.  

ಹುಣಸೂರು ಪಟ್ಟಣ ಪೊಲೀಸ್‌ ಠಾಣಾ ಸರಹದ್ದು  ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ  ಸೇತುವೆ  ಮೊಹಲ್ಲಾ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ  ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ  ದಾಖಲಿಸಿರುತ್ತಾರೆ.

ಪಿರಿಯಪಟ್ಟಣ ಪೊಲೀಸ್‌  ಠಾಣಾ ಸರಹದ್ದು ಪಟ್ಟಣದ ಪಿರ್ಯಾದಿಯವರ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್‌ ಅನ್ನು ಯಾರೋ  ಕಳ್ಳರು ಕಳ್ಳತನ  ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ  ದಾಖಲಿಸಿರುತ್ತಾರೆ.



Saturday, April 20, 2024

ದೈನಂದಿನ ಅಪರಾಧಗಳ ಮಾಹಿತಿ 20.04.2024

 ಹುಣಸೂರು ಪಟ್ಟಣ ಪೊಲೀಸ್‌ ಠಾಣಾ ಸರಹದ್ದು ದಂಡಿನ ಮಾರಮ್ಮ ದೇವಸ್ಥಾನದ ಬಳಿಯಲ್ಲಿ ಅಕ್ರಮವಾಗಿ ಮದ್ಯವನ್ನು ಸೇವನೆ ಮಾಡಲು ಅವಕಾಶ ಮಾಡಿಕೊಟ್ಟ ಮೇರೆಗೆ ಪಿಎಸ್‌ಐ ರವರು ಪ್ರಕರಣವನ್ನು ದಾಖಲಿಸಿರುತ್ತಾರೆ


ಹುಣಸೂರು ಪಟ್ಟಣ ಪೊಲೀಸ್‌ ಠಾಣಾ ಸರಹದ್ದು ಮೂಕನಹಳ್ಳಿ ಎಮ್ಮೆಕೊಪ್ಪಲು ಸರ್ಕಲ್‌ ಬಳಿಯಲ್ಲಿ ಪಿರ್ಯಾದಿ ರವರ ಅತ್ತೆ ಮಗನಿಗೆ ಆರೋಪಿತ ಕಾರಿನ ಚಾಲಕ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಓಡಿಸಿಕೊಂಡು ಬಂದು ಢಿಕ್ಕಿ ಮಾಡಿದ್ದರಿಂದ ಮೃತಪಟ್ಟಿರುತ್ತಾನೆಂದು ಹೇಳಿ ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತದೆ. 


ಬಿಳಿಕೆರೆ ಪೊಲೀಸ್‌ ಠಾಣಾ ಸರಹದ್ದು ಮರಳಯ್ಯನ ಕೊಪ್ಪಲು ಗ್ರಾಮದಲ್ಲಿ ಅಕ್ರಮವಾಗಿ ಅಂದರ್‌ ಬಾಹರ್‌ ಇಸ್ಪೀಟ್‌ ಆಟವನ್ನು ಆಡುತ್ತಿದ್ದ ಮೇರೆಗೆ ಪಿಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ 11 ಜನರ ಮೇಲೆ ಪ್ರಕರಣವನ್ನು ದಾಖಲಿಸಿ,27650 ರೂಗಳನ್ನು ವಶಪಡಿಸಿಕೊಂಡಿರುತ್ತಾರೆ. 

Friday, April 19, 2024

ದೈನಂದಿನ ಅಪರಾಧಗಳ ಮಾಹಿತಿ :: 19.04.2024

 ವರುಣ ಪೊಲೀಸ್‌ ಠಾಣಾ ಸರಹದ್ದು ಯಡಕೋಳ ಗ್ರಾಮದ ಪಿರ್ಯಾದಿಯವರ ತಮ್ಮ  ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ

ಇಲವಾಲ, ಪೊಲೀಸ್‌ ಠಾಣ ಸರಹದ್ದು ಕಮರಹಳ್ಳಿ ಗ್ರಾಮದ  ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ  ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತರೆ.

ಬಿಳಿಕೆರೆ ಪೊಲೀಸ್‌ ಠಾಣಾ ಸರಹದ್ದು ಕುಟ್ಟವಾಡಿ ಗ್ರಾಮದ ಪಿರ್ಯಾದಿಯವರ ಬಾಬ್ತು ಸುಮಾರು 49,990/-ರೂ ಬೆಲೆಬಾಳುವ ಬೈಕ್‌ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.

ಬಿಳಿಕೆರೆ ಪೊಲೀಸ್‌ ಠಾಣಾ ಸರಹದ್ದು ಕುಟ್ಟವಾಡಿ ಗ್ರಾಮದ ಪಿರ್ಯಾದಿಯವರ ವೈನ್‌ ಸ್ಟೋರ್‌ನಲ್ಲಿ ಸುಮಾರು 83,600/-ರೂ ಬೆಲೆಬಾಳುವ ಮದ್ಯ ಮತ್ತು ಇತರ ವಸ್ತುಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.

ಬೈಲುಕುಪ್ಪೆ ಪೊಲೀಸ್‌ ಠಾಣಾ ಸರಹದ್ದು ದೊಡ್ಡಕಮರವಲಳ್ಳಿ ಗ್ರಾಮದ   ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ  ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತರೆ.


Thursday, April 18, 2024

ದೈನಂದಿನ ಅಪರಾಧಗಳ ಮಾಹಿತಿ :: 18.04.2024

ಮೈಸೂರು ದಕ್ಷಿಣ ಪೊಲೀಸ್‌ ಠಾಣಾ ಸರಹದ್ದು ಮಾರಶೆಟ್ಟಿಹಳ್ಳಿ ಗ್ರಾಮದ ಪಿರ್ಯಾದಿಯವರ ಮಗಳು  ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ವರುಣ ಪೊಲೀಸ್‌ ಠಾಣಾ ಸರಹದ್ದು ಚಟ್ನಹಳ್ಳಿ ಪಾಳ್ಯ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಆಂದರ್‌ ಬಾಹರ್‌ ಆಡುತಿದ್ದು  ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಇಸ್ಪಿಟ್‌ ಎಲೆಯನ್ನು ಹಾಗೂ 3350/-ರೂ ನಗದನ್ನ  ವಶಪಡಿಸಿಕೊಂಡು 4 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ಕೆ ಅರ್‌ ನಗರ ಪೊಲೀಸ್‌ ಠಾಣಾ ಸರಹದ್ದು ಚಂದಗಾಲ ಗ್ರಾಮದ ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ  ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತರೆ.

ಬಿಳಿಕೆರೆ ಪೊಲೀಸ್‌ ಠಾಣಾ ಸರಹದ್ದು ತಿಪ್ಪೂರು ಗ್ರಾಮದ ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ  ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತರೆ.

ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣಾ ಸರಹದ್ದು ಹುಂಡಿಮಾಳ ಬಿಲ್ಡಿಂಗ್ ಗ್ರಾಮದ‌ ವಾಸಿ ಪಿರ್ಯಾದಿಯವರ  ಮಗ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ                           ದಾಖಲಿಸಿರುತ್ತಾರೆ.

ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣಾ ಸರಹದ್ದು ಹೊಸಪೆಂಜಳ್ಳಿ ಗ್ರಾಮದ  ಪಿರ್ಯಾದಿಯವರ ಮಗಳು  ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಹೆಚ್‌ ಡಿ ಕೋಟೆ ಪೊಲೀಸ್‌ ಠಾಣಾ ಸರಹದ್ದು ಕೋಳಗಾಲ ಗ್ರಾಮದ ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದು ಪಿ ಎಸ್‌ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ  ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತರೆ.

ಬೆಟ್ಟದಪುರ ಪೊಲೀಸ್‌  ಠಾಣಾ ಸರಹದ್ದು ಬಿ,ಟಿ,ಕೆ ಕೊಪ್ಪಲು ಗ್ರಾಮದ ಹತ್ತಿರ ಪಿರ್ಯಾದಿಯವರ ಬಾಬ್ತು ಸುಮಾರು 85,000/-ರೂ  ಬೆಲೆಬಾಳುವ ಬೈಕ್‌ ಅನ್ನು ಯಾರೋ  ಕಳ್ಳರು ಕಳ್ಳತನ  ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತರೆ.

ಟಿ ನರಸೀಪುರ ಪೊಲೀಸ್‌ ಠಾಣಾ ಸರಹದ್ದು ಬೂದಹಳ್ಳಿ ಗ್ರಾಮದ  ಪಿರ್ಯಾದಿಯವರ ಹೆಂಡತಿ ಕಾಣೆಯಾಗಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.





















NOTICE

ಸಾರ್ವಜನಿಕರಲ್ಲಿ ಮನವಿ

ಪೊಲೀಸರು ಇರುವುದು ನಿಮ್ಮ ಸೇವೆ ಹಾಗೂ ರಕ್ಷಣೆಗಾಗಿ, ಅಪರಾಧವನ್ನು ಶಿಕ್ಷಿಸಲು, ಅಪರಾಧಿಯನಲ್ಲ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಎತ್ತಿಹಿಡಿಯಲು ಸುರಕ್ಷಿತ ಸಮಾಜ ನಿರ್ಮಾಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ ನಮ್ಮೊಂದಿಗೆ ಕೈ ಜೋಡಿಸಿ.

ಮಾಹಿತಿ ಫಲಕವನ್ನು ತಪ್ಪದೇ ಓದಿ ಮತ್ತು ಪಾಲಿಸಿ ಹಾಗೂ ಇತರರಿಗೂ ತಿಳಿಸಿ.

ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ, ಮೈಸೂರು

CRIME PREVENTION

CRIME PREVENTION
ಅಪರಾಧ ತಡೆ